Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಕರ್ನಾಟಕ ರಾಜ್ಯೋತ್ಸವ
01-11-2023 ಕರ್ನಾಟಕ ರಾಜ್ಯೋತ್ಸವ
ನರಕ ಚತುರ್ದಶಿ
12-11-2023 ನರಕ ಚತುರ್ದಶಿ
ದೀಪಾವಳಿ ಅಮವಾಸ್ಯೆ
13-11-2023 ದೀಪಾವಳಿ ಅಮವಾಸ್ಯೆ
ದೀಪಾವಳಿ ಬಲಿಪಾಡ್ಯ ಶ್ರೀ ಮಹಾಲಕ್ಷ್ಮಿ ಪೂಜೆ
14-11-2023 ದೀಪಾವಳಿ ಬಲಿಪಾಡ್ಯ ಶ್ರೀ ಮಹಾಲಕ್ಷ್ಮಿ ಪೂಜೆ
ಮಕ್ಕಳ ದಿನಾಚರಣೆ
14-11-2022 ಮಕ್ಕಳ ದಿನಾಚರಣೆ
ಶ್ರೀಮಠದಲ್ಲಿ ಭಾಗವತ ಸಪ್ತಾಹ ಪ್ರಾರಂಭ
21-11-2023 ಶ್ರೀಮಠದಲ್ಲಿ ಭಾಗವತ ಸಪ್ತಾಹ ಪ್ರಾರಂಭ
ತುಳಸಿ ವಿವಾಹ
24-11-2023 ತುಳಸಿ ವಿವಾಹ

Daily News

ಭಜನಾ ಸ್ಪರ್ಧೆ

ಎಂಟನೇ ವರ್ಷದ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಸಮಾರೋಪ ಹಾಗೂ ಬಹುಮಾನ ವಿರತರಣಾ ಸಮಾರಂಭ

Date:-16.08.2023 to 14.09.2023 Koti Japa Yagna Progaram in Sri Siddharoodha Swamiji Math, Hubli

"E-Hundi"

Date:-On 25.05.2023 The State Bank of India Regional Office issued QR Code “E Hundi” to devotees, Public who donate to Sri Math, donate through mobile.

ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಎಚ್.ಕೆ.ಪಾಟೀಲ

ದಿನಾಂಕ:-೧೦-೦೬-೨೦೨೩ ರಂದು ಕರ್ನಾಟಕ ಸರ್ಕಾರದ ಕಾನೂನು ಹಾಗೂ ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವರಾದ ಸನ್ಮಾನ್ಯ ಶ್ರೀ ಎಚ್.ಕೆ.ಪಾಟೀಲ ಇವರು ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಜಿಯವರ ಮಠಕ್ಕೆ ಆಗಮಿಸಿ ಉಭಯಶ್ರೀಗಳವರ ದರ್ಶನ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಲಾಯಿತು

15 ನೇ ವರ್ಷದ ಭಗವಚ್ಚಿಂತನ ಸಾಧನ ಶಿಬಿರದ ಉದ್ಘಾಟನಾ ಸಮಾರಂಭ

Date:-16.08.2023 to 14.09.2023 Koti Japa Yagna Progaram in Sri Siddharoodha Swamiji Math, Hubli

ದಿ:-16.08.2023 ರಿಂದ 15.08.2023 ರ ವರೆಗೆ ಶ್ರಾವಣ ಮಾಸದಲ್ಲಿ ಮಳೆ, ಬೆಳೆ ಸುಭೀಕ್ಷೆಗಾಗಿ ಹಾಗೂ ವಿಶ್ವಶಾಂತಿ ಮತ್ತು ಲೋಕಕಲ್ಯಾಣಕ್ಕಾಗಿ ನಡೆಯುವ ಕೋಟಿ ಜಪ ಯಜ್ಞದ ಉದ್ಘಾಟನಾ ಸಮಾರಂಭ

ದಿ:-೧೬.೦೮.೨೦೨೩ ರಿಂದ ೧೫.೦೮.೨೦೨೩ ರ ವರೆಗೆ ಶ್ರಾವಣ ಮಾಸದಲ್ಲಿ ಮಳೆ, ಬೆಳೆ ಸುಭೀಕ್ಷೆಗಾಗಿ ಹಾಗೂ ವಿಶ್ವಶಾಂತಿ ಮತ್ತು ಲೋಕಕಲ್ಯಾಣಕ್ಕಾಗಿ ನಡೆಯುವ ಕೋಟಿ ಜಪ ಯಜ್ಞದ ಉದ್ಘಾಟನಾ ಸಮಾರಂಭ

ದಿ:-17.08.2023 ರ ಶ್ರಾವಣ ಮಾಸದಲ್ಲಿ ಮಳೆ, ಬೆಳೆ ಸುಭೀಕ್ಷೆಗಾಗಿ ಹಾಗೂ ವಿಶ್ವಶಾಂತಿ ಮತ್ತು ಲೋಕಕಲ್ಯಾಣಕ್ಕಾಗಿ ನಡೆಯುವ ಕೋಟಿ ಜಪ ಯಜ್ಞದ ಉದ್ಘಾಟನಾ ಸಮಾರಂಭ

ದಿ:-17.08.2023 ರ ಶ್ರಾವಣ ಮಾಸದಲ್ಲಿ ಮಳೆ, ಬೆಳೆ ಸುಭೀಕ್ಷೆಗಾಗಿ ಹಾಗೂ ವಿಶ್ವಶಾಂತಿ ಮತ್ತು ಲೋಕಕಲ್ಯಾಣಕ್ಕಾಗಿ ನಡೆಯುವ ಕೋಟಿ ಜಪ ಯಜ್ಞದ ಉದ್ಘಾಟನಾ ಸಮಾರಂಭ

August - 15th Function in Sri Siddharoodha Swamiji Math, Hubli

August - 15th Function in Sri Siddharoodha Swamiji Math, Hubli

ಗೌರವಾನ್ವಿತ ಶ್ರೀಮತಿ ಕೆ ಜಿ ಶಾಂತಿ ಮೇಡಂ, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತ ಅಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಧಾರವಾಡ ಇವರ 25ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ಯವಾಗಿ ಶ್ರೀಮಠದಿಂದ ಅಭಿನಂದಿಸಲಾಯಿತು...

ಗೌರವಾನ್ವಿತ ಶ್ರೀಮತಿ ಕೆ ಜಿ ಶಾಂತಿ ಮೇಡಂ, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತ ಅಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಧಾರವಾಡ ಇವರ 25ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ಯವಾಗಿ ಶ್ರೀಮಠದಿಂದ ಅಭಿನಂದಿಸಲಾಯಿತು...

Date:-26.08.2023 to 01.09.2023 Shravana Jal Rathotsava Saptaha. Date:-01.09.2023 Evening 5-00 PM Jal Rathotsava.

Date:-26.08.2023 to 01.09.2023 Shravana Jal Rathotsava Saptaha. Date:-01.09.2023 Evening 5-00 PM Jal Rathotsava.

2023 ನೇ ಸಾಲಿನ ಜಲ ರಥೋತ್ಸವ

2023 ನೇ ಸಾಲಿನ ಜಲ ರಥೋತ್ಸವ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ “ಪ್ರಸಾದ್ ಯೋಜನೆಯ” ಅಡಿಯಲ್ಲಿ ಅನುದಾನ ಬಿಡುಗಡೆಗಾಗಿ ಶಿಫಾರಸ್ಸು ಪತ್ರವನ್ನು ಸನ್ಮಾನ್ಯ ಶ್ರೀ ಎಚ್.ಕೆ.ಪಾಟೀಲ, ಮಾನ್ಯ ಸಚಿವರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಇವರಿಗೆ ಸಲ್ಲಿಸಲಾಯಿತು.

ಸ್ವಚ್ಛತಾ ಶ್ರಮದಾನ

ದಿನಾಂಕ:- 1- 10-2023 ರಂದು ಮುಂಜಾನೆ:- 9:30 ಗಂಟೆಗೆ ಹುಬ್ಬಳ್ಳಿ ವಲಯದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶ್ರೀಮಠದಲ್ಲಿ ಸ್ವಚ್ಛತಾ ಶ್ರಮದಾನ ವನ್ನು ಮಾಡಲಿಕ್ಕೆ ಶ್ರೀ ಮಠಕ್ಕೆ ಆಗಮಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 1, 2023 ರಂದು ಬೆಳಗ್ಗೆ 10 ಗಂಟೆಗೆ ಸ್ವಚ್ಛ ಭಾರತದ ಭಾಗವಾಗಿ ಸ್ವಚ್ಛತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ಮತ್ತು ಭಾರತದ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಲು ಈ ಉದಾತ್ತ ಪ್ರಯತ್ನಕ್ಕೆ ಕೈ ಜೋಡಿಸಿ ಎಂದು ದೇಶದ ನಾಗರಿಕರಿಗೆ ಕರೆ ನೀಡಿದರು ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ವೈಸ್-ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯಕ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಬಾಳು ಮಗಜಿಕೊಂಡಿ,ಶ್ರೀ ಚನ್ನವೀರ ಮುಂಗರವಾಡಿ, ಶ್ರೀಮತಿ ಗೀತಾ ಕಲಬುರ್ಗಿ ಹಾಗೂ ಅಪಾರ ಭಕ್ತ ವೃಂದದವರು ಉಪಸ್ಥಿತರಿದ್ದರು.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ಯೋಗ ದಿನಾಚರಣೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ಯೋಗ ದಿನಾಚರಣೆ ದಿನಾಂಕ:-೨೧-೦೬-೨೦೨೩ ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಕೈಲಾಸ ಮಂಟಪ ಮುಂದಿನ ಆವರಣದಲ್ಲಿ ದಿನಾಂಕ:-೨೧.೦೬.೨೦೨೩ ರಂದು ಮುಂಜಾನೆ:-೦೬-೦೦ ಘಂಟೆಗೆ ಯೋಗ ದಿನಾಚರಣೆ ಅಂಗವಾಗಿ ಯೋಗಾಸನ, ಪ್ರಾಣಾಯಾಮ, ಧ್ಯಾನ ಮಾಡುವುದರ ಬಗ್ಗೆ ಪೂಜ್ಯ ಶ್ರೀ ಸದಾಶಿವ ಗುರೂಜಿ, ರನ್ನಬೆಳಗಲಿ ಇವರು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ವೈಸ್-ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯಕ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ ಹಾಗೂ ಅಪಾರ ಭಕ್ತ ವೃಂದದವರು ಉಪಸ್ಥಿತರಿದ್ದರೆಂದು ಶ್ರೀಮಠದ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.

ಗೌರವಾನ್ವಿತ ಶ್ರೀಮತಿ ಕೆ ಜಿ ಶಾಂತಿ ಮೇಡಂ, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತ ಅಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಧಾರವಾಡ ಇವರ 25ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ಯವಾಗಿ ಶ್ರೀಮಠದಿಂದ ಅಭಿನಂದಿಸಲಾಯಿತು...

ಗೌರವಾನ್ವಿತ ಶ್ರೀಮತಿ ಕೆ ಜಿ ಶಾಂತಿ ಮೇಡಂ, ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತ ಅಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಧಾರವಾಡ ಇವರ 25ನೇ ವಿವಾಹ ವಾರ್ಷಿಕೋತ್ಸವದ ನಿಮಿತ್ಯವಾಗಿ ಶ್ರೀಮಠದಿಂದ ಅಭಿನಂದಿಸಲಾಯಿತು...