Shri Siddharoodha Swamiji Math Trust Committee

Hubballi

www.srisiddharoodhaswamiji.in

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ “ಪ್ರಸಾದ್ ಯೋಜನೆಯ” ಅಡಿಯಲ್ಲಿ ಅನುದಾನ ಬಿಡುಗಡೆಗಾಗಿ ಶಿಫಾರಸ್ಸು ಪತ್ರವನ್ನು ಸನ್ಮಾನ್ಯ ಶ್ರೀ ಎಚ್.ಕೆ.ಪಾಟೀಲ, ಮಾನ್ಯ ಸಚಿವರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಇವರಿಗೆ ಸಲ್ಲಿಸಲಾಯಿತು.
Date : 01-10-2023