Shri Siddharoodha Swamiji Math Trust Committee

Hubballi

www.srisiddharoodhaswamiji.in

ಪದಾಧಿಕಾರಿಗಳ ಆಯ್ಕೆ
Date : 21-04-2024
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 21.04.2024 ರಂದು ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆಯನ್ನು ಧರ್ಮದರ್ಶಿಗಳಾದ ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ ಇವರು ವಹಿಸಿಕೊಂಡು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇರ್‌ಮನ್ನರಾಗಿ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಇವರು ಸತತವಾಗಿ ಎರಡನೇ ಬಾರಿಗೆ ಆಯ್ಕೆಯಾದರು, ವೈಸ್ ಚೇರ್‌ಮನ್ನರಾಗಿ ಶ್ರೀ ಮಂಜುನಾಥ ಎಸ್. ಮುನವಳ್ಳಿ ಇವರು ಆಯ್ಕೆಯಾದರು, ಗೌರವ ಕಾರ್ಯದರ್ಶಿಗಳಾಗಿ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ ಇವರು ಎರಡನೇ ಬಾರಿಗೆ ಆಯ್ಕೆಯಾದರು, ಇವರುಗಳನ್ನು ದಿನಾಂಕ:-21.04.2024 ರಿಂದ 22.04.2025 ರ ಅವಧಿಗಾಗಿ ಆಯ್ಕೆ ಮಾಡಲಾಯಿತು,